Friday, July 11, 2014

ನಮ್ಮ ಸಂಪದ ಸಾಲು ಪತ್ರಿಕೆ ಮತ್ತು ಸಂಪದ ಜನ ಜಾಗೃತಿ ಬಳಗದ ಕಾರ್ಯಕ್ರಮ

ಪರೀಕ್ಷೆಯಲ್ಲಿ ಪಾಸಾಗುವುದಷ್ಟೇ ವಿದ್ಯಾಬ್ಯಾಸದ ಉದ್ದೇಶವಲ್ಲ.ಈ ಕಾರಣಕ್ಕೆ ನಮ್ಮ ಸಂಪದ ಸಾಲು ಪತ್ರಿಕೆ ಮತ್ತು ಸಂಪದ ಜನ ಜಾಗೃತಿ ಬಳಗದ ವತಿಯಿಂದ "ಕಲಿಕೆಯ ಜೊತೆ ಗಳಿಕೆಯ ದಾರಿ" ಎಂಬ ಕಾರ್ಯಕ್ರಮ ಇಂದು ಶಿವಮೊಗ್ಗ ಜಿಲ್ಲೆ ಹೊಸನಗರದ ಚಿಕ್ಕಜೇನಿಯಲ್ಲಿ ಜರುಗಿತು.ಜೊತೆಯಲ್ಲಿ ಶಿಕ್ಷಣ ತಜ್ಞ ದೇವೇಂದ್ರ ಬೆಳೆಯೂರು ಇದ್ದಾರೆ........





























No comments:

Daily News and News Analysis (ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ )

ರಾಷ್ಟ್ರ,ಅಂತರಾಷ್ಟ್ರ ಹಾಗು ರಾಜ್ಯದ ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ ನಮ್ಮ ಸಂಪದ saalu